Jtv kannada
ಜನತೆಯ ಸುದ್ದಿ ವಾಹಿನಿ
Jtv kannada
ಜನತೆಯ ಸುದ್ದಿ ವಾಹಿನಿ
ಬುಧವಾರ, ಜೂನ್ 3, 2026
ನಾಗರೆಡ್ಡಿ ಪಾಟೀಲ್ ಕರದಾಳಗೆ ಎಂಎಲ್ಸಿ ಸ್ಥಾನ ನೀಡಲು ಒತ್ತಾಯ.
ಜೆ ಟಿವಿ ಕನ್ನಡ ಇಂಪ್ಯಾಕ್ಟ್: ಉಗ್ರ ಪ್ರತಿಭಟನೆಯ ಎಚ್ಚರಿಕೆಗೆ ಮಣಿದ ರೈಲ್ವೆ ಇಲಾಖೆ; ವಾಡಿ ನಿಲ್ದಾಣದ ಕಾಲುದಾರಿ ತಕ್ಷಣ ತೆರವು!.
ಮಂಗಳವಾರ, ಜೂನ್ 2, 2026
ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ನಾಗೇಶ ಹಲಗಿ ಒತ್ತಾಯ.
ಕಾಲುದಾರಿ ಬಂದ್: ಜೂನ್ 8 ಕ್ಕೆ ಬೃಹತ್ ಪ್ರತಿಭಟನೆ.
ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಹುದ್ದೆ ನೀಡಲು ಕುರುಬ ಸಮಾಜ ಒತ್ತಾಯ.
ಸೋಮವಾರ, ಜೂನ್ 1, 2026
ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಹುದ್ದೆ ನೀಡಲು ಆನಂದ್ ಯರಗಲ್ ಆಗ್ರಹ
ಚಿತ್ತಾಪುರ: ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಅತ್ಯುತ್ತಮ ಆಡಳಿತ ನೀಡುತ್ತಿರುವ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಆನಂದ್ ಯರಗಲ್ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಕೇವಲ ಕ್ಷೇತ್ರಕ್ಕೆ ಸೀಮಿತವಾಗದೆ ಇಡೀ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಯುವ ನಾಯಕತ್ವ, ದೂರದೃಷ್ಟಿ ಮತ್ತು ಆಡಳಿತಾತ್ಮಕ ದಕ್ಷತೆ ಹೊಂದಿರುವ ಅವರಿಗೆ ಡಿಸಿಎಂ ಹುದ್ದೆ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.
"ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿ ಐಟಿ-ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ಹಿಂದುಳಿದಿರುವಿಕೆಯನ್ನು ನೀಗಿಸಲು ಅವರ ಕೈ ಬಲಪಡಿಸುವುದು ಅಗತ್ಯವಾಗಿದೆ. ಹೀಗಾಗಿ ಹೈಕಮಾಂಡ್ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು."
— ಆನಂದ್ ಯರಗಲ್, ಕಾಂಗ್ರೆಸ್ ಯುವ ಮುಖಂಡ
ಖರ್ಗೆ ಅವರಿಗೆ ಉನ್ನತ ಜವಾಬ್ದಾರಿ ನೀಡುವುದರಿಂದ ಮುಂಬರುವ ದಿನಗಳಲ್ಲಿ ಪಕ್ಷ ಮತ್ತು ಸರ್ಕಾರ ಎರಡಕ್ಕೂ ಮತ್ತಷ್ಟು ಶಕ್ತಿ ಬರಲಿದ್ದು, ಇಡೀ ಭಾಗದ ಯುವಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತಷ್ಟು ಸೌಲಭ್ಯಗಳು ಸಿಗಲು ಸಹಕಾರಿಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಸಹಾಯಕ ಕೃಷಿ ನಿರ್ದೇಶಕರ ದಿಢೀರ್ ಭೇಟಿ, ಪರಿಶೀಲನೆ
ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ದಾಸ್ತಾನು: ರಿಯಾಯಿತಿ ದರದಲ್ಲಿ ವಿತರಣೆ ಪ್ರಾರಂಭ
ಶ್ರೀನಿವಾಸ್ ಸಾಗರ್ ಅವರಿಗೆ ಎಂ.ಎಲ್.ಸಿ ಸ್ಥಾನ ನೀಡಲು ಒತ್ತಾಯ.
ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಲು ಹಡಪದ ಸಮಾಜ ಆಗ್ರಹ
ಶುಕ್ರವಾರ, ಮೇ 29, 2026
ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ಸಿಗಲೆಂದು ನಾಗಾವಿ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ; ನೂರಾರು ತೆಂಗಿನಕಾಯಿ ಒಡೆದು ಯುವ ಕಾಂಗ್ರೆಸ್ ಪ್ರಾರ್ಥನೆ.
ನಾಗರೆಡ್ಡಿ ಪಾಟೀಲ್ ಕರದಾಳಗೆ ಎಂಎಲ್ಸಿ ಸ್ಥಾನ ನೀಡಲು ಒತ್ತಾಯ.
ಚಿತ್ತಾಪುರ: ಕಾಂಗ್ರೆಸ್ ಪಕ್ಷದಲ್ಲಿ ಕಳೆದ 20 ವರ್ಷಗಳಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹಿರಿಯ ಮುಖಂಡ ನಾಗರೆಡ್ಡಿ ಪಾಟೀಲ್ ಕರದಾಳ ಅವರಿ...
-
ಚಿತ್ತಾಪುರ: ಪಟ್ಟಣದ ವರಣನಗರದಲ್ಲಿರುವ ಪುರಾತನ ಶರಣಬಸವೇಶ್ವರ ದೇವಸ್ಥಾನದಲ್ಲಿ ಜನೆವರಿ 19ರ ಸೋಮವಾರ ರಾತ್ರಿ ಕಳ್ಳರು ನುಗ್ಗಿ ದೇವಸ್ಥಾನದ ಹುಂಡಿಯನ್ನು ಕಳ...
-
ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ ಚಿತ್ತಾಪುರ: ಪಟ್ಟಣದ ನಾಗಾವಿ ಎಜುಕೇಷನ್ ಹಬ್ ಪ್ರದೇಶದಲ್ಲಿ ನಿರ್ಮಿಸಲಾದ 1000 ಜಿ+1 ಮನೆಗಳ ಹಂಚಿಕೆಯು ಮಂಗಳ...
