ಜನತೆಯ ಸುದ್ದಿ ವಾಹಿನಿ

ಭಾನುವಾರ, ಜನವರಿ 23, 2022

ನಾಮಫಲಕ ವಿಲ್ಲದ ಅಬಕಾರಿ ಇಲಾಖೆ.

ಚಿತ್ತಾಪುರ: ಅಬಕಾರಿ ಇಲಾಖೆಗೆ ನಾಮಫಲಕ ವಿಲ್ಲದ ಕಾರಣ ಜನರ ಗೊಂದಲಕ್ಕೆ ಕಾರಣವಾಗಿದೆ.

 ಪಟ್ಟಣದ ಬಸ್ ಘಟಕದ ಹತ್ತಿರ ಬಿಲ್ಡಿಂಗ್ ಒಂದರಲ್ಲಿ ಅಬಕಾರಿ ಇಲಾಖೆ ಇದ್ದು ಈ ಮುಂಚೆ ಚಿಕ್ಕದೊಂದು ಹಳೆಯ ನಾಮಫಲಕ ವಿತ್ತು ಆದರೆ ಈಗ ಆ ನಾಮಫಲಕ ಕೂಡ ಇಲ್ಲ ಆದ್ದರಿಂದ ಅಬಕಾರಿ ಇಲಾಖೆಗೆ ಬರುವ ಜನರಿಗೆ ಅಬಕಾರಿ ಇಲಾಖೆ ಕಚೇರಿ ಯಾವುದು ಎಂದು ರಸ್ತೆಯಲ್ಲಿ ನಿಂತು ಕೇಳುವ ಪರಿಸ್ಥಿತಿ ಉಂಟಾಗಿದೆ ಎನ್ನುತ್ತಿದ್ದಾರೆ.

 ಈಗಲಾದರೂ ಅಬಕಾರಿ ಇಲಾಖೆಯವರು ಎಚ್ಚೆತ್ತುಕೊಂಡು ನಾಮಫಲಕ ಹಾಕುವಲ್ಲಿ ಮುಂದಾಗುತ್ತಾರೆ ಕಾದುನೋಡಬೇಕಾಗಿದೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ...