ಪುನೀತ್ ರಾಜ್ಕುಮಾರ್ ಪ್ರಥಮ ಪುಣ್ಯಸ್ಮರಣೆ: ಗುತ್ತೇದಾರ್ ಕುಟುಂಬದಿಂದ ಪೂಜೆ.

ಚಿತ್ತಾಪೂರ: ಚಲನಚಿತ್ರ ನಟ, ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಗುತ್ತೇದಾರ್ ಕುಟುಂಬದಿಂದ ಪುನೀತ್ ರಾಜಕುಮಾರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪ್ರಥಮ ಪುಣ್ಯಸ್ಮರಣೆ ಆಚರಿಸಿದರು. ಈ ಸಂದರ್ಭದಲ್ಲಿ ಫ್ರೌಢ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಕಸಾಪ ನಿಕಟಪೂರ್ವ ಅಧ್ಯಕ್ಷರು ಹಾಗೂ ವಿಜಯ ಕರ್ನಾಟಕ ಪತ್ರಕರ್ತರಾದ ಕಾಶಿನಾಥ ಗುತ್ತೇದಾರ್, ಜಗದೇವ ಕುಂಬಾರ, ಎಂ.ಡಿ ಮಶಾಖ್, ಹರೀಶ್, ಭವಾನಿ, ಕವಿತಾ,ವೆಂಕಟೇಶ, ಸೇರಿದಂತೆ ಇತರರು ಇದ್ದರು.