ಪುನೀತ್‌ ರಾಜ್​ಕುಮಾರ್​ ಪ್ರಥಮ ಪುಣ್ಯಸ್ಮರಣೆ: ಗುತ್ತೇದಾರ್ ಕುಟುಂಬದಿಂದ ಪೂಜೆ.

ಚಿತ್ತಾಪೂರ: ಚಲನಚಿತ್ರ ನಟ, ಪವರ್​​ಸ್ಟಾರ್​ ಪುನೀತ್ ರಾಜ್​ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಗುತ್ತೇದಾರ್ ಕುಟುಂಬದಿಂದ ಪುನೀತ್ ರಾಜಕುಮಾರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪ್ರಥಮ ಪುಣ್ಯಸ್ಮರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಫ್ರೌಢ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಕಸಾಪ ನಿಕಟಪೂರ್ವ ಅಧ್ಯಕ್ಷರು ಹಾಗೂ ವಿಜಯ ಕರ್ನಾಟಕ ಪತ್ರಕರ್ತರಾದ ಕಾಶಿನಾಥ ಗುತ್ತೇದಾರ್,  ಜಗದೇವ ಕುಂಬಾರ,  ಎಂ.ಡಿ ಮಶಾಖ್, ಹರೀಶ್, ಭವಾನಿ, ಕವಿತಾ,ವೆಂಕಟೇಶ, ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.