ಶುಕ್ರವಾರ, ನವೆಂಬರ್ 25, 2022

ಅಂಗನವಾಡಿ ಕೇಂದ್ರಕ್ಕೆ ಸಿಇಓ ಭೇಟಿ.

ಚಿತ್ತಾಪೂರ: ತಾಲ್ಲೂಕಿನ ದಂಡೋತಿ ಗ್ರಾಮದ ಅಂಗನವಾಡಿ ಕೇಂದ್ರ-5ಕ್ಕೆ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೀರಿಶ ದಿಲೀಪ್ ಬದೋಲೆ ಭೇಟಿ ನೀಡಿ ಅಂಗನವಾಡಿಯ ಸ್ವಚ್ಛತೆ,ಶಿಸ್ತು ಕ್ರಮಬದ್ಧತೆ ನೋಡಿ ಹಾಗೂ ಖುಷಿಯಿಂದ ಮಕ್ಕಳ ಜೊತೆ ಮಾತನಾಡಿಸಿ ಕೇಂದ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಪಂ ಇಓ ನೀಲಗಂಗಾ ಬಬಲಾದ, ಸಿಡಿಪಿಓ ರಾಜಕುಮಾರ್ ರಾಠೋಡ, ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರು ಸಿದ್ದಣ್ಣ ಅಣಬಿ, ಹಿರಿಯ ಮುಖಂಡರಾದ ರಾಜಶೇಖರ್ ತಿಮ್ಮನಾಯಕ್ , ಮುನಿಯಪ್ಪ ಕೊಳ್ಳಿ, ಶಂಕರ್ ಕೊಳ್ಳಿ, ರಮೇಶ ಕವಡೆ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...