ಮಂಗಳವಾರ, ಏಪ್ರಿಲ್ 25, 2023

ಇಂದು ಐನಾಪೂರ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆ.

ಚಿತ್ತಾಪೂರ: ಕೂಲಿ ಸಮಾಜದ ಯುವ ಮುಖಂಡ ಸೋಮಶೇಖರ್ ಐನಾಪುರ  ಮಲ್ಕೂಡ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ತಮ್ಮ ಇತರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ತಿಳಿಸಿದ್ದಾರೆ. 

 ಕಳೆದ ಸುಮಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದರು ಸಹ ಪಕ್ಷದಲ್ಲಿ ಯಾವುದೇ ಸ್ಥಾನಮಾನ ಇಲ್ಲ ಮತ್ತು ಮಲ್ಕೋಡು ಗ್ರಾಮದಲ್ಲಿ ನಾವು ಕಾಂಗ್ರೆಸ್ ಪಕ್ಷದಿಂದ ರಾಜಕೀಯವಾಗಿ ಬೆಳೆಯುವುದು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಸಹಿಸಲಾಗುತ್ತಿಲ್ಲ. ಕಿವಿಯಾರೆ ಅವರ ಮಾತುಗಳು ಕೇಳಿ ನನ್ನ ಮನಸ್ಸಿಗೆ ತುಂಬಾ ನೋವು ಉಂಟಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...