ಗಣೇಶನ ಲಡ್ಡು 93 ಸಾವಿರಕ್ಕೆ ಹರಾಜು.

ಚಿತ್ತಾಪುರ: ಪಟ್ಟಣದ ಇಂದಿರಾನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ಯುಥ್ ಕ್ಲಾಬ್ ಯುವಕರು ಸಂಘ ನೇತೃತ್ವದಲ್ಲಿ 9ದಿನ ಗಣೇಶ ಕೂಡಿಸಲಾಗಿತ್ತು. 5ಕೆಜಿ ಲಡ್ಡುಗೆ 11ನೂರಕ್ಕೆ ತರಲಾಗಿತ್ತು. ಕೊನೆಯ ದಿನಕ್ಕೆ ಗಣೇಶ ಲಡ್ಡು ಹರಾಜು ಪ್ರಕ್ರಿಯೆ ಆರಂಭವಾಗಿ 93 ಸಾವಿರಕ್ಕೆ ಸಿದ್ದು ತಂದೆ ಹಣಮಂತ ಬೆನಕನಹಳ್ಳಿ ಎಂಬುವರು ಲಡ್ಡು ಪಡೆದರು ಎಂದು ಗಣೇಶ ಮಂಡಳಿಯವರು ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.