ಸೋಮವಾರ, ಸೆಪ್ಟೆಂಬರ್ 16, 2024

ಗಣೇಶನ ಲಡ್ಡು 93 ಸಾವಿರಕ್ಕೆ ಹರಾಜು.

ಚಿತ್ತಾಪುರ: ಪಟ್ಟಣದ ಇಂದಿರಾನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ಯುಥ್ ಕ್ಲಾಬ್ ಯುವಕರು ಸಂಘ ನೇತೃತ್ವದಲ್ಲಿ 9ದಿನ ಗಣೇಶ ಕೂಡಿಸಲಾಗಿತ್ತು. 5ಕೆಜಿ ಲಡ್ಡುಗೆ 11ನೂರಕ್ಕೆ ತರಲಾಗಿತ್ತು. ಕೊನೆಯ ದಿನಕ್ಕೆ ಗಣೇಶ ಲಡ್ಡು ಹರಾಜು ಪ್ರಕ್ರಿಯೆ ಆರಂಭವಾಗಿ 93 ಸಾವಿರಕ್ಕೆ ಸಿದ್ದು ತಂದೆ ಹಣಮಂತ ಬೆನಕನಹಳ್ಳಿ ಎಂಬುವರು ಲಡ್ಡು ಪಡೆದರು ಎಂದು ಗಣೇಶ ಮಂಡಳಿಯವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...