ಚಿತ್ತಾಪುರ: ಪಟ್ಟಣದ ಇಂದಿರಾನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ಯುಥ್ ಕ್ಲಾಬ್ ಯುವಕರು ಸಂಘ ನೇತೃತ್ವದಲ್ಲಿ 9ದಿನ ಗಣೇಶ ಕೂಡಿಸಲಾಗಿತ್ತು. 5ಕೆಜಿ ಲಡ್ಡುಗೆ 11ನೂರಕ್ಕೆ ತರಲಾಗಿತ್ತು. ಕೊನೆಯ ದಿನಕ್ಕೆ ಗಣೇಶ ಲಡ್ಡು ಹರಾಜು ಪ್ರಕ್ರಿಯೆ ಆರಂಭವಾಗಿ 93 ಸಾವಿರಕ್ಕೆ ಸಿದ್ದು ತಂದೆ ಹಣಮಂತ ಬೆನಕನಹಳ್ಳಿ ಎಂಬುವರು ಲಡ್ಡು ಪಡೆದರು ಎಂದು ಗಣೇಶ ಮಂಡಳಿಯವರು ತಿಳಿಸಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.
ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ...
-
ಚಿತ್ತಾಪುರ: ಪಟ್ಟಣದ ವರಣನಗರದಲ್ಲಿರುವ ಪುರಾತನ ಶರಣಬಸವೇಶ್ವರ ದೇವಸ್ಥಾನದಲ್ಲಿ ಜನೆವರಿ 19ರ ಸೋಮವಾರ ರಾತ್ರಿ ಕಳ್ಳರು ನುಗ್ಗಿ ದೇವಸ್ಥಾನದ ಹುಂಡಿಯನ್ನು ಕಳ...
-
ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ ಚಿತ್ತಾಪುರ: ಪಟ್ಟಣದ ನಾಗಾವಿ ಎಜುಕೇಷನ್ ಹಬ್ ಪ್ರದೇಶದಲ್ಲಿ ನಿರ್ಮಿಸಲಾದ 1000 ಜಿ+1 ಮನೆಗಳ ಹಂಚಿಕೆಯು ಮಂಗಳ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ