28ಕ್ಕೆ ಸರಕಾರಿ ನೌಕರರ ಸಂಘದ ಚುನಾವಣೆ

ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆಯ ನಿರ್ದೇಶಕರ ಚುನಾವಣೆ ಅಕ್ಟೋಬರ್ 28 ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ವಿಜಯಕುಮಾರ ಲೊಡ್ಡನೋರ ತಿಳಿಸಿದ್ದಾರೆ.

ಅ.9 ರಿಂದ 18 ವರೆಗೆ ಸರಕಾರಿ ನೌಕರರ ಭವನದಲ್ಲಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಅ.19 ರಂದು ನಾಮಪತ್ರ ಪರಿಶೀಲನೆ, ಅ.21 ರಂದು ಉಮೇದುವಾರಿಕೆ ವಾಪಸ್ಸು ಪಡೆಯಲು ಕೊನೆ ದಿನವಾಗಿದೆ. ಅಂದೇ ಅರ್ಹ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗುವುದು. ಅ.28 ರಂದು ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಲಿದ್ದು. ಅಂದೆ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ ಎಂದು ಚುನಾವಣಾಧಿಕಾರಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.