ಶುಕ್ರವಾರ, ನವೆಂಬರ್ 1, 2024

ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ.

ಚಿತ್ತಾಪುರ: ಪಟ್ಟಣದ ಮಾತೋಶ್ರೀ ಮಹಾದೇವಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಭುವನೇಶ್ವರ ದೇವಿಯ ಭಾವಚಿತ್ರಕ್ಕೆ ಪೊಜೆ ನಂತರ ಪುಷ್ಪ ನಮನ ಸಲ್ಲಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಿದರು. ಈ ವೇಳೆಯಲ್ಲಿ ಶಾಲೆಯ ಮುಖ್ಯಗುರುಗಳಾದ ಜಗದೇವ ಕುಂಬಾರ, ಶಿಕ್ಷಕರಾದ ವಿಶ್ವನಾಥ ಮಡಿವಾಳ, ಶ್ರೀದೇವಿ, ಸೇವಕಿ ಜಯಶ್ರೀ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಿ: ಪ್ರಭುರೆಡ್ಡಿ ಸೂಚನೆ.

ಚಿತ್ತಾಪುರ: ಮುಂಬರುವ ಬೇಸಿಗೆ ಮತ್ತು ಮುಂಗಾರು ಮಳೆಗಾಲದ ಆರಂಭದ ಅವಧಿಯಲ್ಲಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ...