ಫೆ.25ಕ್ಕೆ ಕುಂಬಾರರ ಸಭೆ, ಮತ್ತು ಸರ್ವಜ್ಞ ಜಯಂತಿ ಆಚರಣೆ.


ಬೆಂಗಳೂರು: ರಾಜ್ಯ ಕುಂಬಾರರ ಯುವ ಸೈನ್ಯ ರಾಜ್ಯ ಘಟಕ ವತಿಯಿಂದ ಕುಂಬಾರರ ಸಭೆ ಮತ್ತು 505ನೇ ವರ್ಷದ ಸರ್ವಜ್ಞ ಜಯಂತಿ ಆಚರಣೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕುಂಬಾರರ ಯುವ ಸೈನ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಗದೇವ ಎಸ್ ಕುಂಬಾರ ತಿಳಿಸಿದ್ದಾರೆ.

ಬೆಂಗಳೂರು ನಗರದ ವಿಧಾನಸೌಧ ಮುಂಭಾಗ ಕಬ್ಬನ ಪಾರ್ಕ್ ನಲ್ಲಿ ಫೆಬ್ರುವರಿ,25 ಮಂಗಳವಾರ ಸಾಯಂಕಾಲ 4 ಗಂಟೆಗೆ ಸರ್ವಜ್ಞ ಜಯಂತಿ ಆಚರಣೆ ನಂತರ ಮಹತ್ವದ ಕುಂಬಾರರ ಸಭೆ ನಡೆಯಲಿದೆ ಈ ಒಂದು ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ/ತಾಲೂಕಿನ ರಾಜ್ಯ ಕುಂಬಾರರ ಯುವ ಸೈನ್ಯ ಅಧ್ಯಕ್ಷರು ಎಲ್ಲಾ ಪದಾಧಿಕಾರಿಗಳು, ಸಮಯ ಬಿಡುವು ಮಾಡಿಕೊಂಡು ಈ ಒಂದು ಸಣ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.