ಜನತೆಯ ಸುದ್ದಿ ವಾಹಿನಿ

ಮಂಗಳವಾರ, ಫೆಬ್ರವರಿ 4, 2025

ಪಲ್ಲಕ್ಕಿ ಉತ್ಸವಕ್ಕೆ ಕಂಬಳೇಶ್ವರ ಶ್ರೀ ಚಾಲನೆ

ಚಿತ್ತಾಪುರ: ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಸೇವಾಲಾಲ್ ಮಹಾರಾಜರ ಪಲ್ಲಕ್ಕಿ ಉತ್ಸವಕ್ಕೆ ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಚಾಲನೆ ನೀಡಿದರು. ತುಕಾರಾಮ ಖೀರು ನಾಯಕ ಅವರ ಮನೆಯಿಂದ ಸೇವಾಲಾಲ್ ಮಹಾರಾಜರ ಪಲ್ಲಕ್ಕಿ ಉತ್ಸವ ಪ್ರಾರಂಭಗೊಂಡು ತಾಂಡಾದ ಎಲ್ಲ ಬೀದಿಗಳಲ್ಲಿ ಪಲ್ಲಕ್ಕಿಯ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ತಾಂಡಾದ ನಾಯಕರಾದ ತುಕಾರಾಮ ಖೀರು ನಾಯಕ, ಕನ್ನು ಯಂಕು ನಾಯಕ, ಚಂದ್ರಾಮ ಚವ್ಹಾಣ, ಡಾವ ಕಿಶನ, ಕಿಶನ ಕಾರಭಾರಿ, ಸರಪಂಚ ಭೋಜು ಪವಾರ, ಕಾಂತು ಚವ್ಹಾಣ, ಲಕ್ಷಣ ಪಾಂಡು, ಅನಿಲ, ಶಂಕರ, ನಾಗರಾಜ, ವಿಠಲ ರಾಠೋಡ, ಖುಬ್ಬು ರಾಠೋಡ, ವಿಕಾಸ ಪವಾರ, ಸುರೇಶ ರೂಪಲಾ, ರಮೇಶ್ ನಾಗು, ರವಿ ಹೀರು, ಆಕಾಶ ನಿಲು ಚವ್ಹಾಣ, ಖುಬ್ಬು ಚವ್ಹಾಣ, ಶಿವರಾಮ ಚವ್ಹಾಣ, ಅಶ್ವಥ ರಾಠೋಡ ಸೇರಿದಂತೆ ತಾಂಡಾದ ತಾಯಂದಿರು ಹಲವಾರು ಗಣ್ಯಮಾನ್ಯರು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ...