ಚಿತ್ತಾಪುರ: ಭಾಗೋಡಿ ಮತ್ತು ಮುಡಬೂಳ ರಸ್ತೆ ದುರಸ್ತಿ ಬಗ್ಗೆ ಜನವರಿ 30ಕ್ಕೆ ಅಧಿಕಾರ ವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ತಿಳಿದು ವರದಿಗಾರರ ಜೊತೆ ಭಾಗೋಡಿ ಗ್ರಾಪಂ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಜಗದೀಶ್ ಪಾಟೀಲ್ ಮಾತನಾಡಿ ಭಾಗೋಡಿಯಿಂದ ಡಿಗ್ರಿ ಕಾಲೇಜು ಮಾರ್ಗವಾಗಿ ಮತ್ತು ಮುಡಬೂಳ ಮಾರ್ಗವಾಗಿ ಚಿತ್ತಾಪುರ ಹೋಗುವ ರಸ್ತೆ ಹಾಗೂ ಭಾಗೋಡಿಯಿಂದ ಗುಂಡಗುರ್ತಿ ರಸ್ತೆ ದುರಸ್ತಿ ಬಗ್ಗೆ ಈಗಾಗಲೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ರವರಿಗೆ ಮನವಿ ಮಾಡಲಾಗಿದ್ದು ಸಚಿವರು ಸ್ಪಂದಿಸಿ ಅದೋಷ್ಟು ಬೇಗನೆ ರಸ್ತೆ ದುರಸ್ತಿ ಮಾಡಿಸುವ ಭರವಸೆ ನೀಡಿರುವುದಾಗಿ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.
ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...
-
ಚಿತ್ತಾಪುರ: ಪಟ್ಟಣದ ವರಣನಗರದಲ್ಲಿರುವ ಪುರಾತನ ಶರಣಬಸವೇಶ್ವರ ದೇವಸ್ಥಾನದಲ್ಲಿ ಜನೆವರಿ 19ರ ಸೋಮವಾರ ರಾತ್ರಿ ಕಳ್ಳರು ನುಗ್ಗಿ ದೇವಸ್ಥಾನದ ಹುಂಡಿಯನ್ನು ಕಳ...
-
ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ ಚಿತ್ತಾಪುರ: ಪಟ್ಟಣದ ನಾಗಾವಿ ಎಜುಕೇಷನ್ ಹಬ್ ಪ್ರದೇಶದಲ್ಲಿ ನಿರ್ಮಿಸಲಾದ 1000 ಜಿ+1 ಮನೆಗಳ ಹಂಚಿಕೆಯು ಮಂಗಳ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ