ತಹಸೀಲ್‌ ಕಚೇರಿಯಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ.

ಚಿತ್ತಾಪುರ: ತಹಸೀಲ್‌ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಚನ ಸಾಹಿತ್ಯದ ಸಂರಕ್ಷಕ ಮಹಾನ್ ವಚನಕಾರ ಮಡಿವಾಳ ಮಾಚಿದೇವ ಜಯಂತ್ಯುತ್ಸವ ನಿಮಿತ್ತ ಭಾವಚಿತ್ರಕ್ಕೆ ತಹಸೀಲ್ದಾ‌ರ್ ನಾಗಯ್ಯ ಹಿರೇಮಠ ಪೂಜೆ ಸಲ್ಲಿಸಿ ಗೌರವ ನಮನಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು, ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕ‌ರ್, ಮಡಿವಾಳ ಸಮಾಜದ ತಾಲೂಕಾಧ್ಯಕ್ಷ ಸಾಬಣ್ಣ ಮಡಿವಾಳ, ಮುಖಂಡರಾದ ವಿಜಯಕುಮಾ‌ರ್ ಮಡಿವಾಳ, ದೇವೇಂದ್ರಪ್ಪ ಮಡಿವಾಳ, ಸುರೇಶಕುಮಾರ್ ಮಡಿವಾಳ, ಮಾದೇವ ಮಡಿವಾಳ, ಲಕ್ಷ್ಮಣ್ ಮಡಿವಾಳ, ಸೂರ್ಯಕಾಂತ್ ಮಡಿವಾಳ, ರವಿಕುಮಾರ್ ಮಡಿವಾಳ, ವಿಶ್ವನಾಥ ಮಡಿವಾಳ, ಗೌರೀಶ್ ಮಡಿವಾಳ, ನಾಗಣ್ಣ ಮಡಿವಾಳ ದಿಗ್ಗಾಂವ, ಶರಣಪ್ಪ ಮಡಿವಾಳ, ನಾಗರಾಜ ಮಡಿವಾಳ, ಹುಸನಪ್ಪ ಮಡಿವಾಳ ಕಾಶಿನಾಥ ಮಡಿವಾಳ, ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.