ಜನತೆಯ ಸುದ್ದಿ ವಾಹಿನಿ

ಬುಧವಾರ, ಮೇ 28, 2025

ಮಣಿಕಂಠ ರಾಠೋಡ ಕ್ಷಮೆ ಯಾಚನೆಗೆ ಮೈನಾಳಕರ್ ಆಗ್ರಹ.

ಮಣಿಕಂಠ ರಾಠೋಡ ಕ್ಷಮೆ ಯಾಚನೆಗೆ ಮೈನಾಳಕರ್ ಆಗ್ರಹ.
ಚಿತ್ತಾಪುರ: ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಲಚ್ಚಪ್ಪ ಜಮಾದಾರ ಅವರನ್ನು ಅವಾಚ್ಯವಾಗಿ ಸಂಬೋಧಿಸಿ ಅವಹೇಳನ ಮಾಡಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು ಕೋಲಿ ಸಮಾಜದ ಯುವ ಘಟಕದ ನಗರ ಅಧ್ಯಕ್ಷ ಬಸವರಾಜ ಮೈನಾಳಕರ್ ಆಗ್ರಹಿಸಿದ್ದಾರೆ.

ಸಾರ್ವಜನಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಘನತೆ ಹೊಂದಿರುವವರನ್ನು ಅವಹೇಳನ ಮಾಡಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಅಶಾಂತಿಯ ವಾತಾವರಣ ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದರು. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಮೋದಿ-ಷಾ ಅಬ್ಬರಕ್ಕೆ ಬಂಗಾಳದ ಸರ್ವಾಧಿಕಾರಿ ಸರ್ಕಾರ ಧೂಳಿಪಟ; ಮಣಿಕಂಠ ರಾಠೋಡ.

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರ ದಕ್ಷ ನಾಯಕತ್ವದ ಅಬ್ಬರಕ್ಕೆ ಪಶ್ಚಿಮ ಬಂಗಾಳದಲ್ಲಿ ಸರ್ವಾಧಿಕಾರಿಯಂತೆ ಮೆರೆಯುತ್ತಿದ...