ಉತ್ಸವ ಯಶಸ್ಸು: ಕೃತಜ್ಞತೆ ಸಲ್ಲಿಸಿದ ಹಿರೇಮಠ

ಚಿತ್ತಾಪುರ: ಐತಿಹಾಸಿಕ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವದ ಯಶಸ್ಸಿಗೆ ಶ್ರಮಿಸಿದ ಮತ್ತು ಸಹಕರಿಸಿದ ಎಲ್ಲರಿಗೂ ದೇವಸ್ಥಾನ ಸಮಿತಿ ಅಧ್ಯಕ್ಷರು/ತಹಸೀಲ್ದಾರ್ ನಾಗಯ್ಯ ಹಿರೇಮಠ ರವರು ತಾಲೂಕು ಆಡಳಿತದಿಂದ ಹೃದಯ ಪೂರ್ವಕ ಧನ್ಯವಾದಗಳು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ ಮಾರ್ಗದರ್ಶನದಿಂದ ಯಾವುದೇ ಲೋಪವಿಲ್ಲದೆ ಪಲ್ಲಕ್ಕಿ ಉತ್ಸವ ಶಾಂತಿಯುತವಾಗಿ ನಡೆಯಿತ್ತು. ನಾಗಾವಿ ಯಲ್ಲಮ್ಮ ದೇವಿ ಪಲ್ಲಕ್ಕಿ ಉತ್ಸವ ಮತ್ತು ಜಾತ್ರೆಯು ಸುಗಮವಾಗಿ ನಡೆಯುವಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪುರಸಭೆ ಕಾರ್ಯಲಯದ ಸಿಬ್ಬಂದಿ ವರ್ಗ, ಪದವಿ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಮಾಡಿದ ಶಿಸ್ತುಬದ್ಧ ಸೇವೆ, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ದೀಪಾಲಂಕಾರ ಸಮಿತಿ ಸದಸ್ಯರು ಸದಸ್ಯರು, ಪತ್ರಕರ್ತರಿಗೂ ಮತ್ತೂ ಪ್ರತ್ಯಕ್ಷ ಪರೋಕ್ಷವಾಗಿ ಸಹಕಾರ ನೀಡದ ಭಕ್ತಾದಿಗಳ ಜೊತೆಗೆ ಎಲ್ಲರ ಸಾಮೂಹಿಕ ಪ್ರಯತ್ನದಿಂದಾಗಿ ಜಾತ್ರೆಯು ವಿಜ್ರಂಭಣೆಯಿಂದ ನೆರವೇರಿತು ಎಂದು ಹೇಳಿ ಕೃತಜ್ಞತೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.