ಅನ್ನದಾಸೋಹ: ಶಂಕರಗೌಡ ಪಾಟೀಲ ಚಾಲನೆ.

ಚಿತ್ತಾಪುರ: ಪಟ್ಟಣದ ಐತಿಹಾಸಿಕ ಶ್ರೀ ನಾಗಾವಿ
ಯಲ್ಲಮ್ಮ ಪಲ್ಲಕ್ಕಿ ಉತ್ಸವದ ಪ್ರಯುಕ್ತ ಅನ್ಮೋಲ್ ಹೋಟೆಲ್ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಅನ್ನದಾಸೋಹಕ್ಕೆ ಡಿವೈಎಸ್ಪಿ ಶಂಕರಗೌಡ ಪಾಟೀಲ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಜಾತ್ರಾ ಮಹೋತ್ಸವದ ಅಂಗವಾಗಿ ಇಂತಹ ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಅನ್ಮೋಲ್ ಹೋಟೆಲ್  ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಪಿಐ ಚಂದ್ರಶೇಖರ್ ತಿಗಡೆ, ಅನ್ಮೋಲ್ ಹೋಟೆಲ್ ಶ್ರೀಮತಿ ಭಾಗಮ್ಮ ಕಲ್ಲಾಕ್, ಸುರಾಜ್ ಕಲ್ಲಾಕ್ ವಿಜಯ್ ಕಲ್ಲಾಕ್, ಅರುಣ್ ಕಲ್ಲಾಕ್, ವಿಜಯಕುಮಾರ್ ದೊಡ್ಮನಿ, ಜಗನ್ನಾಥ ಮುಡಬೂಳಕರ್, ಅಂಬರೀಶ್, ಪ್ರಕಾಶ್ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.