ನ್ಯಾ.ಬಿ.ಆರ್ ಗವಾಯಿ ಮೇಲೆ ಶೂ ಎಸೆತಕ್ಕೆ ಖಂಡನೆ

ಚಿತ್ತಾಪುರ : ರಾಷ್ಟ್ರದ ಸರ್ವೋಚ್ಛ ನ್ಯಾಯಾಲಯದ ಘನತೆವೆತ್ತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರನ್ನು ಅಪಮಾನಿಸಲು ಶೂ ಎಸೆಯಲು ಯತ್ನಿಸಿರುವ ಘಟನೆ ಅತ್ಯಂತ ಖಂಡನೀಯ ಎಂದು ಬೌದ್ಧ ಮಹಾಸಭಾ ತಾಲೂಕಾಧ್ಯಕ್ಷ ಜಗನ್ನಾಥ ಮುಡಬೂಳಕ‌ರ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ಈ ಸಂವಿಧಾನದ ಘಟನೆ ಸಾರ್ವಭೌಮತ್ವವನ್ನು ಅಪಮಾನಿಸಲು ಯತ್ನಿಸಿದ ನೀಚ ಹಾಗೂ ಅನಾಗರೀಕ ವರ್ತನೆಯಾಗಿದ್ದು, ಕೃತ್ಯ ಎಸಗಿದ ವಕೀಲನ ವರ್ತನೆ ಯಾರೂ ಕ್ಷಮಿಸಲಾರದ ದುಷ್ಕೃತ್ಯವಾಗಿದೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಮಾನಿಸುವ ಹಾಗೂ ಅಗೌರವ ತೋರುವ ವರ್ತನೆ ಹಾಗೂ ಕೃತ್ಯಗಳು ವಿದ್ರೋಹಿತನದ ಪರಮಾವಧಿಯಾಗಿದೆ. ದೇಶದ ಕಾನೂನಿನ ಅನ್ವಯ ಪೊಲೀಸರು ಈ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಬಿಜೆಪಿ ಕಾರ್ಯಕರ್ತರಿಂದ ವಾಹನಕ್ಕೆ ಹಾಲಿನ ಅಭಿಷೇಕ.

ಎತ್ತಿನ ಗಾಡಿಗೆ ಪಿಕಪ್ ಗಾಡಿ ಡಿಕ್ಕಿ:8 ಜನರಿಗೆ ಗಾಯ.

ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ.

ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ

ರಾಜ್ಯೋತ್ಸವ ಪ್ರಶಸ್ತಿಗೆ ಏಳು ಜನ ಸಾಧಕರ ಆಯ್ಕೆ.

ಬಜಾಜ್ ಕಾಂಪ್ಲೆಕ್ಸ್ ನಲ್ಲಿ ಅನೈತಿಕ ಚಟುವಟಿಕೆ.

ತಾಲ್ಲೂಕು ಅಧಿಕಾರಿಗಳ ವಿರುದ್ಧ ಸಚಿವರ ಅಸಮಾಧಾನ.

ಪ್ರಯಾಗರಾಜ್ ಪವಿತ್ರ ತೀರ್ಥಸ್ಥಳ: ಕಂಬಳೇಶ್ವರ ಶ್ರೀ.

ತಹಸೀಲ್ ಕಛೇರಿಯಲ್ಲಿ ಪೋಲೀಸ ಪೇದೆ ಸಾವು.

ಮಗನ ಸಾಧನೆಗೆ ತಂದೆ-ತಾಯಿ ಮೆಚ್ಚುಗೆ.