ಶುಕ್ರವಾರ, ಫೆಬ್ರವರಿ 6, 2026

ಸಚಿವ ಸಂತೋಷ್ ಲಾಡ್ ನಾಲಿಗೆ ಹಿಡಿತವಿರಲಿ: ಮುರಳಿಕುಮಾರ.

ಚಿತ್ತಾಪುರ: ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಲಾಡ್‌ ರವರು ಬಾರ್ಬರ್ ಅಂದರೆ ಹಜಾಮ ಎಂಬ ಹಡಪದ ಸಮಾಜದ ನಿಷೇಧಿತ ಪದ ಬಳಸಿ ಅಸಂಘಟಿತ ವಲಯದ ಕಾರ್ಮಿಕರಾದ ಕ್ಷೌರಿಕರಿಗೆ ಅವಮಾನಿಸಿದ್ದಾರೆ ಜವಾಬ್ದಾರಿಯುತ ಸಚಿವರು ಶಾಸಕರುಗಳೆ ನಿಷೇಧಿತ ಪದ ಬಳಸಿ ಅನುಮಾನಿಸುತ್ತಿದ್ದಾರೆ.

ತಕ್ಷಣ ಕ್ಷಮೆಯಾಚಿಸಬೇಕು ವಿಧಾನ ಸಭೆ ಅಧಿವೇಶನದಲ್ಲಿ ಕಾನೂನು ಜಾರಿಗೆ ತರುವ ಕುರಿತು ಚರ್ಚಿಸಲಿ ಎಂದು ಹಡಪದ ಸಮಾಜದ ನಗರ ಅಧ್ಯಕ್ಷ ಮುರಳಿಕುಮಾರ ಸಾತನೂರ ಪತ್ರಿಕೆ ಮುಖಾಂತರ ಒತ್ತಾಯಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಿ: ಪ್ರಭುರೆಡ್ಡಿ ಸೂಚನೆ.

ಚಿತ್ತಾಪುರ: ಮುಂಬರುವ ಬೇಸಿಗೆ ಮತ್ತು ಮುಂಗಾರು ಮಳೆಗಾಲದ ಆರಂಭದ ಅವಧಿಯಲ್ಲಿ ತಾಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ...