ಶುಕ್ರವಾರ, ಫೆಬ್ರವರಿ 6, 2026

ಸಚಿವ ಸಂತೋಷ್ ಲಾಡ್ ನಾಲಿಗೆ ಹಿಡಿತವಿರಲಿ: ಮುರಳಿಕುಮಾರ.

ಚಿತ್ತಾಪುರ: ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಲಾಡ್‌ ರವರು ಬಾರ್ಬರ್ ಅಂದರೆ ಹಜಾಮ ಎಂಬ ಹಡಪದ ಸಮಾಜದ ನಿಷೇಧಿತ ಪದ ಬಳಸಿ ಅಸಂಘಟಿತ ವಲಯದ ಕಾರ್ಮಿಕರಾದ ಕ್ಷೌರಿಕರಿಗೆ ಅವಮಾನಿಸಿದ್ದಾರೆ ಜವಾಬ್ದಾರಿಯುತ ಸಚಿವರು ಶಾಸಕರುಗಳೆ ನಿಷೇಧಿತ ಪದ ಬಳಸಿ ಅನುಮಾನಿಸುತ್ತಿದ್ದಾರೆ.

ತಕ್ಷಣ ಕ್ಷಮೆಯಾಚಿಸಬೇಕು ವಿಧಾನ ಸಭೆ ಅಧಿವೇಶನದಲ್ಲಿ ಕಾನೂನು ಜಾರಿಗೆ ತರುವ ಕುರಿತು ಚರ್ಚಿಸಲಿ ಎಂದು ಹಡಪದ ಸಮಾಜದ ನಗರ ಅಧ್ಯಕ್ಷ ಮುರಳಿಕುಮಾರ ಸಾತನೂರ ಪತ್ರಿಕೆ ಮುಖಾಂತರ ಒತ್ತಾಯಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಎಸ್ಸೆಸ್ಸೆಲ್ಸಿ ಮಕ್ಕಳೊಂದಿಗೆ ಜಿಪಂ ಸಿಇಒ ಚರ್ಚೆ.

ಚಿತ್ತಾಪುರ: ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಪೂರ್ವಸಿದ್ಧತಾ ಪರೀಕ್ಷೆ-1 ರಲ್ಲಿ ಅತ್ಯಂತ ಕಡಿಮೆ ಫಲಿತಾಂಶ ಪಡೆದ ಕರ್ನಾಟಕ ಪಬ್ಲಿಕ್ ಶಾಲೆ ಮಾಡಬೂಳ,...