ಶುಕ್ರವಾರ, ಮಾರ್ಚ್ 27, 2026
ಅರಣಕಲ್ ಅವರಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಗೌರವ ಸಮರ್ಪಣೆ.
ಬುಧವಾರ, ಮಾರ್ಚ್ 25, 2026
ಪಿಂಚಣಿ ಕಾಯ್ದೆ 2025 ರದ್ದತಿಗೆ ಆಗ್ರಹಿಸಿ ಪ್ರಧಾನಿಗೆ ಮನವಿ.
ನೀರು ಅಮೂಲ್ಯ: ವ್ಯರ್ಥ ಮಾಡದೇ ಸಂರಕ್ಷಿಸಿ: ತಹಸಿಲ್ದಾರ್
ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ.
ಸೋಮವಾರ, ಮಾರ್ಚ್ 23, 2026
ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ವಹಿಸಿ: ಪ್ರಭುರೆಡ್ಡಿ ಸೂಚನೆ.
ಬಿಜೆಪಿ ಕಚೇರಿಯಲ್ಲಿ ಕ್ರಾಂತಿವೀರರ 'ಬಲಿದಾನ ದಿನ' ಆಚರಣೆ
ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ತಿರಸ್ಕರಿಸಲು ಆಗ್ರಹ: ಮಾ.24ರಂದು 'ಬೆಂಗಳೂರು ಚಲೋ' ಬೃಹತ್ ಪ್ರತಿಭಟನೆ.
ಶುಕ್ರವಾರ, ಮಾರ್ಚ್ 20, 2026
ರಾವೂರ್ನಲ್ಲಿ ಸೌಹಾರ್ದತೆಯ ಇಫ್ತಿಯಾರ್ ಕೂಟ: ಭಾವೈಕ್ಯತೆಯ ಸಂದೇಶ ಸಾರಿದ ಗ್ರಾಮಸ್ಥರು
ರಾವೂರ್: ತಾಲೂಕಿನ ರಾವೂರ್ ಗ್ರಾಮದ ಮಕ್ಕಾ ಮಜೀದ್ನಲ್ಲಿ ಈರಣ್ಣ ಗೌಡಾ ಯರಗಲ್ ಮತ್ತು ಗುರುಶಾಂತಲಿಂಗ್ ಆಗ್ರು ಅವರ ನೇತೃತ್ವದಲ್ಲಿ ಇತ್ತೀಚೆಗೆ ಸೌಹಾರ್ದತೆಯ ಇಫ್ತಿಯಾರ್ ಪಾರ್ಟಿಯನ್ನು ಅತ್ಯಂತ ಸಂಭ್ರಮದಿಂದ ಆಯೋಜಿಸಲಾಗಿತ್ತು.
ಪವಿತ್ರ ರಂಜಾನ್ ಮಾಸದ ಅಂಗವಾಗಿ ಆಯೋಜಿಸಲಾಗಿದ್ದ ಈ ಕೂಟದಲ್ಲಿ ವಿವಿಧ ಸಮುದಾಯದ ಮುಖಂಡರು, ಗಣ್ಯರು ಹಾಗೂ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು. ಸೂರ್ಯಾಸ್ತದ ನಂತರ ಎಲ್ಲರೂ ಒಂದೇ ಪಂಕ್ತಿಯಲ್ಲಿ ಕುಳಿತು ಉಪವಾಸ ಮುರಿದು ಇಫ್ತಿಯಾರ್ ಸೇವಿಸಿದ್ದು, ಗ್ರಾಮದ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆಗೆ ಸಾಕ್ಷಿಯಾಯಿತು.
ಭಾವೈಕ್ಯತೆಯ ಸಂದೇಶ:
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, "ನಮ್ಮ ಗ್ರಾಮದಲ್ಲಿ ನಾವು ಮೊದಲಿನಿಂದಲೂ ಅಣ್ಣ-ತಮ್ಮಂದಿರಂತೆ ಬದುಕುತ್ತಾ ಬಂದಿದ್ದೇವೆ. ಧರ್ಮ ಯಾವುದಾದರೂ ಮನುಷ್ಯತ್ವ ಒಂದೇ ಎಂಬ ಸಂದೇಶವನ್ನು ಇಂದಿನ ಈ ಕಾರ್ಯಕ್ರಮ ಸಾರುತ್ತಿದೆ. ಇದೇ ರೀತಿಯ ಒಗ್ಗಟ್ಟು ಮತ್ತು ಪ್ರೀತಿ ಮುಂದಿನ ದಿನಗಳಲ್ಲೂ ಮುಂದುವರಿಯಲಿ" ಎಂದು ಆಶಿಸಿದರು. ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡ ಗ್ರಾಮಸ್ಥರು ಸೌಹಾರ್ದತೆಯನ್ನು ಮೆರೆದರು.
ಇದೇ ವೇಳೆ ಗ್ರಾಮದ ಪ್ರಮುಖರಿಗೆ ಸನ್ಮಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರು:
ಈ ಸೌಹಾರ್ದ ಕೂಟದಲ್ಲಿ ಕಾಂಗ್ರೆಸ್ ಮುಖಂಡರಾದ ಗುರುನಾಥ್ ಗುದ್ಗಲ್, ತಿಪ್ಪಣ್ಣ ವಗ್ಗರ್, ಮೋಹನ್ ಸುರೇ ಹಾಗೂ ವಕೀಲರಾದ ಬಸವರಾಜ್ ಮಾಕಾ ಪಾಲ್ಗೊಂಡಿದ್ದರು. ಅಲ್ಲದೆ ಪಂಡಿತ್ ಮುತಗಿ, ಗುರುಶಾಂತಲಿಂಗ್ ಕಿರಣಾ ಅಂಗಡಿ, ಗುರುಶಾಂತ್ ಈರಣ್ಣ ಗೌಡಾ, ಗುರುಶಾಂತಲಿಂಗ್ ಆಗ್ರು ರಾವೂರ್, ಗುರುನಾಥ ಬಿಲ್ವಾರ್ ಮತ್ತು ಇಮಾಮ್ ಸಾಬ್ ಮುಸಾವಾಲೆ ಉಪಸ್ಥಿತರಿದ್ದರು.
ಮಕ್ಕಾ ಮಜೀದ್ ಕಮಿಟಿ ಅಧ್ಯಕ್ಷರಾದ ಹಾಜಿಲಾಲ್ ಮುಸವಾಲೇ, ಬಂದಗಿಸಬ ಮದರಾ, ಮಶಾಕ್ ಸಾಬ್ ಸರಡಗಿ, ಅಲಹಜ್ ಜಾಫರಮೀಯಾ ಕರ್ನೂಲ್, ಹಾಜಿಕರಿಮ್ ಮೌಲಾನ, ಹಸನಪಟೇಲ್ ಮುಸ್ತೂರ್, ಅಲೀಷೇರ್ ದಂಡುತಿ ಸೇರಿದಂತೆ ಅನೇಕ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ: ಸಾಹೇಬಪಟೇಲ್ ಎಂ ಹಸರಗುಂಡಗಿ
ವರುಣನಗರದಲ್ಲಿ ಶರಣರ ಸಂಭ್ರಮ: ಏಪ್ರಿಲ್ 7ಕ್ಕೆ ಶ್ರೀ ಶರಣಬಸವೇಶ್ವರ ಭವ್ಯ ರಥೋತ್ಸವ.
ಮೀಸಲಾತಿ ವರದಿ ಕೈಬಿಡಲು ಮರೆಪ್ಪ ಹಳ್ಳಿ ಒತ್ತಾಯ.
ಬುಧವಾರ, ಮಾರ್ಚ್ 18, 2026
ಭಾರೀ ಮಳೆ, ಗುಡುಗು-ಮಿಂಚಿನ ಆರ್ಭಟ: ಜನಜೀವನ ಅಸ್ತವ್ಯಸ್ತ, ಓರಿಯಂಟ್ ಸಿಮೆಂಟ್ ಕಾರ್ಖಾನೆಗೆ ಹಾನಿ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ವಂತ ಖರ್ಚಿನಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಿದ ಎಸ್ಡಿಎಂಸಿ ಅಧ್ಯಕ್ಷ
ಭಾನುವಾರ, ಮಾರ್ಚ್ 15, 2026
ಬಿಸಿಲ ನಾಡಿನ 'ಮಲೆನಾಡು' ಚಿಂಚೋಳಿ ಅಭಯಾರಣ್ಯಕ್ಕೆ ಹೈಟೆಕ್ ಸ್ಪರ್ಶ: ಪ್ರವಾಸೋದ್ಯಮಕ್ಕೆ ಹೊಸ ಕಳೆ!
ಚಿತ್ತಾಪುರದಲ್ಲಿ ಮಾ.17 ರಂದು ಶ್ರೀ ಮಹಾನಂದಿ ಮೂರ್ತಿ ಪ್ರತಿಷ್ಠಾಪನೆ.
ಶುಕ್ರವಾರ, ಮಾರ್ಚ್ 13, 2026
ದೇವಿಂದ್ರ ಅರಣಕಲ್ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ.
ಗುರುವಾರ, ಮಾರ್ಚ್ 12, 2026
ಪ್ರಿಯಾಂಕ್ ಖರ್ಗೆಯವರ ಅಭಿವೃದ್ಧಿ ಕಾರ್ಯಕಂಡು ಬಿಜೆಪಿ ನಾಯಕರಿಗೆ ದಿಗ್ಭ್ರಮೆ: ಎಪಿಎಂಸಿ ಮಾಜಿ ಅಧ್ಯಕ್ಷ ತಿರುಗೇಟು
ರಾಷ್ಟ್ರೀಯ ಸಂಘಟನೆ: ರಾಜ್ಯ ಪ್ರಚಾರ ಸಮಿತಿಗೆ ಜಗದೇವ ನೇಮಕ.
ಮಾಜಿ ಶಾಸಕ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ: ಬಿಜೆಪಿ ಆಕ್ರೋಶ.
ಬುಧವಾರ, ಮಾರ್ಚ್ 11, 2026
ಪರೀಕ್ಷೆ ಎದುರಿಸಲು ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಸಿಡಿಪಿಒ.
ಮಂಗಳವಾರ, ಮಾರ್ಚ್ 10, 2026
ವೆಂಕಟೇಶ ನಗರದಲ್ಲಿ ನೀರಿಗಾಗಿ ಹಾಹಾಕಾರ: ಪುರಸಭೆಗೆ ನಾಗರಿಕರ ಮುತ್ತಿಗೆ.
ಸೋಮವಾರ, ಮಾರ್ಚ್ 9, 2026
ಸಂಭ್ರಮದಿಂದ ಜರುಗಿದ ಶ್ರೀ ಆಶಾಪುರ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ ದೀಪೋತ್ಸವ
ಕಾರ್ಯನಿರತ ಪತ್ರಕರ್ತರ ಸಂಘ: 2026-27ನೇ ಸಾಲಿನ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ.
ಶಿಸ್ತು, ಮೌಲ್ಯಗಳೇ ಯಶಸ್ಸಿನ ಮೆಟ್ಟಿಲು: ಜಗದೇವ ಕುಂಬಾರ
ಟಿ-20 ವಿಶ್ವಕಪ್ ಜಯ: ವಾಡಿಯಲ್ಲಿ ವಿಜಯೋತ್ಸವ.
ಭಾನುವಾರ, ಮಾರ್ಚ್ 8, 2026
ಹಕ್ಕುಪತ್ರದ ಕನಸು ನನಸು: ಶ್ರಮಕ್ಕೆ ಸಂದ ಜಯ.
ಮೋದಿಯ ವಿದೇಶಾಂಗ ನೀತಿಯಿಂದ ದೇಶದ ಗೌರವಕ್ಕೆ ಧಕ್ಕೆ: ಖರ್ಗೆ ವಾಗ್ದಾಳಿ.
ಶನಿವಾರ, ಮಾರ್ಚ್ 7, 2026
ಚಿತ್ತಾಪುರ: ₹1069 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ; ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ.
ಶುಕ್ರವಾರ, ಮಾರ್ಚ್ 6, 2026
ಬಂಜಾರ ಸಮಾಜದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ.
ಅಭಿವೃದ್ಧಿ ಸಂಭ್ರಮ: ಅಧಿಕಾರಿಗಳೊಂದಿಗೆ ಡಿಸಿ ಸಭೆ.
ಚಿತ್ತಾಪುರ ನಕ್ಷೆ ಬದಲಿಸಲು ಪ್ರಿಯಾಂಕ್ ಖರ್ಗೆ ಪಣ: ₹1,085 ಕೋಟಿ ಅನುದಾನದ ಐತಿಹಾಸಿಕ ಸಮಾವೇಶ.
ಗುರುವಾರ, ಮಾರ್ಚ್ 5, 2026
ನಾಳೆ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ.
ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯ: ಬುಳಕರ್.
ಕಾಳಿಕಾ ದೇವಿ ಚರಿತ್ರೆ ಪ್ರವಚನ ಮಹಾಮಂಗಳ: ಭಕ್ತಿ-ಸಂಸ್ಕಾರದ ಬದುಕು ರೂಪಿಸಿಕೊಳ್ಳಲು ಕರೆ.
ಪಟ್ಟಣದಾದ್ಯಂತ ಸಡಗರದ ಹೋಳಿ ಹಬ್ಬ ಆಚರಣೆ.
ಮಂಗಳವಾರ, ಮಾರ್ಚ್ 3, 2026
ಅಧಿಕಾರಿಗಳು ಗುತ್ತಿಗೆದಾರರ ಕೈಗೊಂಬೆಯಾಗಬೇಡಿ": ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ.
ಸೋಮವಾರ, ಮಾರ್ಚ್ 2, 2026
ಬಕೇಟ್ ವಿತರಣೆಯಲ್ಲೂ ವಿಳಂಬ-ಸ್ವಚ್ಛತಾ ವಾಹನದಲ್ಲೂ ವಾರಸುದಾರರ ಹಸ್ತಕ್ಷೇಪ: ಕಮರವಾಡಿ ಗ್ರಾಮ ಪಂಚಾಯತ್ ವಿರುದ್ಧ ಜನಕ್ರೋಶ.
ಅಂಬೇಡ್ಕರ್ ಜಯಂತಿಗೆ ಅಧಿಕಾರಿಗಳ ಗೈರು: ದಲಿತ ಮುಖಂಡರ ತೀವ್ರ ಆಕ್ರೋಶ, ಕ್ರಮಕ್ಕೆ ಆಗ್ರಹ.
ಚಿತ್ತಾಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆಯಂತಹ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಉನ್ನತ ಅಧಿಕ...
-
ಚಿತ್ತಾಪುರ: ಪಟ್ಟಣದ ವರಣನಗರದಲ್ಲಿರುವ ಪುರಾತನ ಶರಣಬಸವೇಶ್ವರ ದೇವಸ್ಥಾನದಲ್ಲಿ ಜನೆವರಿ 19ರ ಸೋಮವಾರ ರಾತ್ರಿ ಕಳ್ಳರು ನುಗ್ಗಿ ದೇವಸ್ಥಾನದ ಹುಂಡಿಯನ್ನು ಕಳ...
-
ಮನೆಗಳ ಹಂಚಿಕೆ ಪ್ರಕ್ರಿಯೆ ಮುಂದೂಡಲಾಗಿದೆ ಚಿತ್ತಾಪುರ: ಪಟ್ಟಣದ ನಾಗಾವಿ ಎಜುಕೇಷನ್ ಹಬ್ ಪ್ರದೇಶದಲ್ಲಿ ನಿರ್ಮಿಸಲಾದ 1000 ಜಿ+1 ಮನೆಗಳ ಹಂಚಿಕೆಯು ಮಂಗಳ...